ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.