ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.