ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.