ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.