ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.