ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.