ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.