kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

26ನೇ ಅಧ್ಯಾಯ

,
ವಚನ   21

ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.

Go to Home Page