ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.