ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.