“ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ : ಬಳಲಿದವರನ್ನು ವಿಶ್ರಮಗೊಳಿಸಿರಿ; ಇದೇ ನಿಮಗೆ ಅನುಕೂಲವಾದ ಉಪಶಮನ” ಎಂದು ದೇವರು ನಿಮಗೆ ಹೇಳಿದಾಗ, ನೀವು ಕೇಳದೆಹೋದಿರಿ.