kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

28ನೇ ಅಧ್ಯಾಯ

,
ವಚನ   19

ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.

Go to Home Page