ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.