Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆಶಾಯ

,

30ನೇ ಅಧ್ಯಾಯ

,
വാക്യം   1

ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.

Go to Home Page