ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.