ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.