ಸರ್ವೇಶ್ವರ ಸ್ವಾಮಿ ಸಕಲ ರಾಷ್ಟ್ರಗಳ ಮೇಲೆ ಕೋಪಗೊಂಡಿದ್ದಾರೆ - ಅವುಗಳ ಸೈನ್ಯಗಳ ಮೇಲೆ ರೋಷಗೊಂಡಿದ್ದಾರೆ. ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಲು ನಿಶ್ಚಯಿಸಿದ್ದಾರೆ.