ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.