kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

36ನೇ ಅಧ್ಯಾಯ

,
ವಚನ   2

ಬಳಿಕ ಅವನು ಲಾಕೀಷಿನಿಂದ ರಬ್ಷಾಕೆ ಎಂಬ ಒಬ್ಬ ದಳಪತಿಯನ್ನು ಮಹಾಸೈನ್ಯದೊಂದಿಗೆ ಜೆರುಸಲೇಮಿನಲ್ಲಿದ್ದ ರಾಜ ಹಿಜ್ಕೀಯನ ಬಳಿಗೆ ಕಳುಹಿಸಿದನು. ಈ ದಳಪತಿ ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ ಕೆರೆಯ ಕಾಲುವೆಯ ಬಳಿ ಪಾಳೆಯ ಮಾಡಿಕೊಂಡನು.

Go to Home Page