ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”
Go to Home Page