kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

37ನೇ ಅಧ್ಯಾಯ

,
ವಚನ   38

ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.

Go to Home Page