ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?