kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

42ನೇ ಅಧ್ಯಾಯ

,
ವಚನ   5

ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :

Go to Home Page