ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.