ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು.
Go to Home Page