ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.