‘ಈ ಕಾರ್ಯಗಳನ್ನು ನಡೆಸಿದ್ದು ನನ್ನ ವಿಗ್ರಹವೇ ವಿಧಿಸಿದ್ದು ನನ್ನ ಕೆತ್ತನೆಯ ಬೊಂಬೆಯೇ, ಎರಕದ ಮೂರ್ತಿಯೇ’ ಎಂದು ನೀ ಜಂಬ ಕೊಚ್ಚಿಕೊಳ್ಳದಂತೆ ಪುರಾತನ ಕಾಲದಲ್ಲೆ ನಾನಿವುಗಳನು ಮುಂತಿಳಿಸಿದೆ. ಅವುಗಳು ನೆರವೇರುವುದಕ್ಕೆ ಮುಂಚೆಯೇ ಪ್ರಕಟಿಸಿದೆ.