ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.