ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.