ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?