ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.