ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.