ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.