ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.