ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.