Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆಶಾಯ

,

66ನೇ ಅಧ್ಯಾಯ

,
വാക്യം   3

“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.

Go to Home Page