ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?