ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”
Go to Home Page