ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.