ಸರ್ವೇಶ್ವರ ಹೀಗೆನ್ನುತ್ತಾರೆ : “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು.
Go to Home Page