“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.