kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

2ನೇ ಅಧ್ಯಾಯ

,
ವಚನ   35

“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.

Go to Home Page