ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.