ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು.