ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.