ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.” “ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ ನುಡಿ.