ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.