ಆದರೆ ಯಾವ ಜನಾಂಗ ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು. ಹೌದು, ಬೇರುಸಹಿತ ಕಿತ್ತುಹಾಕಿ ನಾಶಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”