ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು ಯೂಫ್ರೆಟಿಸ್ ನದಿಗೆ ಹೋಗು. ಅದನ್ನು ಅಲ್ಲಿಯ ಬಂಡೆಯ ಸಂದಿನೊಳಗೆ ಬಚ್ಚಿಡು,” ಎಂಬುದಾಗಿ ಸರ್ವೇಶ್ವರ ಸ್ವಾಮಿಯ ಎರಡನೆಯ ಆದೇಶ ನನಗೆ ಬಂದಿತು.