ಬಹು ದಿನಗಳ ಮೇಲೆ ಸರ್ವೇಶ್ವರ ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.